‘ಈ ನಾಯಕರಿಗೆ ಬಂಗಾಳಿ ಸಂಸ್ಕೃತಿಯನ್ನು ಶ್ರೀಮಂತಗೊಳಿಸಿದ ಗೀತರಚನೆಕಾರರು ಮತ್ತು ಗಾಯಕರ ಬಗ್ಗೆ ತಿಳಿದಿಲ್ಲ. ರಾಜ್ಯದ ಬಗ್ಗೆ ಅವರು ತೋರ್ಪಡಿಸುತ್ತಿರುವ ಪ್ರೀತಿ ವಿಧಾನಸಭೆ ಚುನಾವಣೆ ಹಿನ್ನೆಲೆಯದ್ದೇ ವಿನಃ ನಿಜವಾದದದ್ದಲ್ಲ’ ಎಂದು ಮಾಹಿತಿ ಮತ್ತು ಸಾಂಸ್ಕೃತಿಕ ವ್ಯವಹಾರಗಳ ಸಚಿವ ಇಂದ್ರನೀಲ್ ಸೇನ್ ಹೇಳಿದ್ದಾರೆ.