<p class="title"><strong>ಕೋಲ್ಕತ(ಪಿಟಿಐ): ಪ</strong>ಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಹನ್ಸ್ಖಾಲಿಯ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ಕೇಂದ್ರೀಯ ತನಿಖಾ ದಳ(ಸಿಬಿಐ) ಈ ಪ್ರಕರಣದ ಆರೋಪಿಗಳ ಡಿಎನ್ಎ ಪರೀಕ್ಷೆಗೆ ಯೋಜಿಸಿದೆ.</p>.<p class="title">ಇದರಿಂದ ಘಟನೆ ನಡೆದ ಸ್ಥಳದಲ್ಲಿ ಪತ್ತೆಯಾದ ಮಾದರಿಗಳು, ಬಂಧಿತ ಆರೋಪಿಗಳ ಮಾದರಿಗೆ ಹೊಂದಾಣಿಕೆಯಾಗಲಿದೆಯೇ ಎಂಬುದರ ಪತ್ತೆಗಾಗಿ ಡಿಎನ್ಎ ಪರೀಕ್ಷೆಗೆ ನಿರ್ಧರಿಸಲಾಗಿದೆ ಎಂದು ಸಿಬಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p class="bodytext">ಈ ಪ್ರಕರಣದ ಮುಖ್ಯ ಆರೋಪಿಯಾದ ಟಿಎಂಸಿ ಮುಖಂಡನ ಪುತ್ರನ ಮನೆಯಲ್ಲಿ ಏಪ್ರಿಲ್ 4ರಂದು ನಡೆದ ಹುಟ್ಟುಹಬ್ಬದ ಸಂಭ್ರಮದ ಕಾರ್ಯಕ್ರಮದಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಈ ಘಟನೆ ಬಳಿಕ ಆಕೆ ಮೃತಪಟ್ಟಿದ್ದಳು. ಜೊತೆಗೆ ಆಕೆಯ ಮೃತದೇಹವನ್ನು ಆರೋಪಿಯು ಗನ್ ಪಾಯಿಂಟ್ನಲ್ಲಿ ಕೊಂಡೊಯ್ದು, ಸಂಸ್ಕಾರ ನಡೆಸಿದ್ದ ಎಂದು ಆರೋಪಿಸಿ ಸಂತ್ರಸ್ತೆಯ ತಂದೆ ಏಪ್ರಿಲ್ 10ರಂದು ದೂರು ದಾಖಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಕೋಲ್ಕತ(ಪಿಟಿಐ): ಪ</strong>ಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಹನ್ಸ್ಖಾಲಿಯ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ಕೇಂದ್ರೀಯ ತನಿಖಾ ದಳ(ಸಿಬಿಐ) ಈ ಪ್ರಕರಣದ ಆರೋಪಿಗಳ ಡಿಎನ್ಎ ಪರೀಕ್ಷೆಗೆ ಯೋಜಿಸಿದೆ.</p>.<p class="title">ಇದರಿಂದ ಘಟನೆ ನಡೆದ ಸ್ಥಳದಲ್ಲಿ ಪತ್ತೆಯಾದ ಮಾದರಿಗಳು, ಬಂಧಿತ ಆರೋಪಿಗಳ ಮಾದರಿಗೆ ಹೊಂದಾಣಿಕೆಯಾಗಲಿದೆಯೇ ಎಂಬುದರ ಪತ್ತೆಗಾಗಿ ಡಿಎನ್ಎ ಪರೀಕ್ಷೆಗೆ ನಿರ್ಧರಿಸಲಾಗಿದೆ ಎಂದು ಸಿಬಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p class="bodytext">ಈ ಪ್ರಕರಣದ ಮುಖ್ಯ ಆರೋಪಿಯಾದ ಟಿಎಂಸಿ ಮುಖಂಡನ ಪುತ್ರನ ಮನೆಯಲ್ಲಿ ಏಪ್ರಿಲ್ 4ರಂದು ನಡೆದ ಹುಟ್ಟುಹಬ್ಬದ ಸಂಭ್ರಮದ ಕಾರ್ಯಕ್ರಮದಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಈ ಘಟನೆ ಬಳಿಕ ಆಕೆ ಮೃತಪಟ್ಟಿದ್ದಳು. ಜೊತೆಗೆ ಆಕೆಯ ಮೃತದೇಹವನ್ನು ಆರೋಪಿಯು ಗನ್ ಪಾಯಿಂಟ್ನಲ್ಲಿ ಕೊಂಡೊಯ್ದು, ಸಂಸ್ಕಾರ ನಡೆಸಿದ್ದ ಎಂದು ಆರೋಪಿಸಿ ಸಂತ್ರಸ್ತೆಯ ತಂದೆ ಏಪ್ರಿಲ್ 10ರಂದು ದೂರು ದಾಖಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>