‘ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಸಹೋದರಿಯ ಮಗ, ನವೀನ್ ಅವರು ಪ್ರವಾದಿ ಮೊಹ್ಮದ್ ಕುರಿತ ಅವಹೇಳನಕಾರಿ ಪೋಸ್ಟ್ವೊಂದನ್ನು ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದಾರೆ ಎಂದು ಆರೋಪಿಸಿ, ಗುಂಪೊಂದು ಆಗಸ್ಟ್ 11ರ ರಾತ್ರಿ ಶಾಸಕರ ಮನೆ ಮುಂದೆ ಪ್ರತಿಭಟನೆ ನಡೆಸಿತ್ತು. ನಂತರ, ಪ್ರತಿಭಟನೆ ಹಿಂಸಾರೂಪ ಪಡೆದುಕೊಂಡಿತ್ತು’ ಎಂದು ವಕ್ತಾರ ವಿವರಿಸಿದರು.