ಪ್ರತ್ಯುತ್ತರ ನೀಡಿರುವ ಉದ್ಧವ್ ಠಾಕ್ರೆ, ‘ನನ್ನ ರಾಜ್ಯ ಮತ್ತು ರಾಜಧಾನಿ ಮುಂಬೈಯನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರದೊಂದಿಗೆ ಹೋಲಿಸುವ ಜನರಿಗೆ ಆತ್ಮೀಯ ಸ್ವಾಗತ ನೀಡುವವರು ನನ್ನ ಹಿಂದುತ್ವಕ್ಕೆ ಹೊಂದಾಣಿಕೆ ಆಗುವುದಿಲ್ಲ’ ಎಂದಿದ್ದಾರೆ. ಈ ಮೂಲಕ ನಟಿ ಕಂಗನಾ ರನೌತ್ ಅವರನ್ನು ಕೋಶಿಯಾರಿ ಭೇಟಿಯಾಗಿದ್ದನ್ನು ಪರೋಕ್ಷವಾಗಿ ಉಲ್ಲೇಖಿಸಿದ್ದಾರೆ.