ಕನ್ಯಾಕುಮಾರಿಯಿಂದ ಪ್ರಾರಂಭವಾದ ‘ಭಾರತ ಒಗ್ಗೂಡಿಸಿ’ ಯಾತ್ರೆಯ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯು ದೇಶದ ಪ್ರಮುಖ ಸಂಸ್ಥೆಗಳನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳುತ್ತಿದೆ. ಅಲ್ಲದೆ, ಅವರಿಗೆ ಯಾರೆಲ್ಲ ವಿರುದ್ಧವಾಗಿದ್ದಾರೆಯೋ ಅವರೆಲ್ಲರ ಮೇಲೆ ಒತ್ತಡ ಹೇರುವ ತಂತ್ರ ಮಾಡುತ್ತಿದೆ’ ಎಂದು ಆರೋಪಿಸಿದರು.