ಇದನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ರಾಹುಲ್, ರಾಜಸ್ಥಾನದಲ್ಲಿರುವ ಕಾಂಗ್ರೆಸ್ ಸರ್ಕಾರ ಕೇಂದ್ರ ಸರ್ಕಾರ ನೀಡುತ್ತಿರುವುದಕ್ಕಿಂತಲೂ ₹500 ಕಡಿಮೆ ಬೆಲೆಗೆ ಸಿಲಿಂಡರ್ ನೀಡುವ ದೊಡ್ಡ ಘೋಷಣೆ ಮಾಡಿದೆ.ಪ್ರಧಾನಿ ನರೇಂದ್ರ ಮೋದಿ ಅವರೇ, 'ಸ್ನೇಹಿತರಿಗೆ' ಡ್ರೈ ಫ್ರೂಟ್ಸ್ ತಿನ್ನಿಸುವುದನ್ನು ನಿಲ್ಲಿಸಿ, ಹಣದುಬ್ಬರದಿಂದ ಬಳಲುತ್ತಿರುವ ಜನರಿಗಾಗಿ ಕೆಲಸಮಾಡಿ ಎಂದು ಕುಟುಕಿದ್ದಾರೆ.