ಪಾದಯಾತ್ರೆವೇಳೆ ದಾರಿ ಮಧ್ಯೆ ಬಾಲಕಿಗೆ ಚಪ್ಪಲಿ ಧರಿಸಲುರಾಹುಲ್ಗಾಂಧಿ ನೆರವಾಗಿದ್ದಾರೆ.
ಏತನ್ಮದ್ಯೆ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಭಾನುವಾರವೂ ವಾಗ್ದಾಳಿ ನಡೆಸಿದ್ದಾರೆ.
ಸಾಮರಸ್ಯವಿಲ್ಲದೆ, ಪ್ರಗತಿ ಸಾಧಿಸಲು ಸಾಧ್ಯವಿಲ್ಲ. ಪ್ರಗತಿಯಿಲ್ಲದೆ ಉದ್ಯೋಗ ಸೃಷ್ಟಿ ಸಾಧ್ಯವಿಲ್ಲ. ಉದ್ಯೋಗವಿಲ್ಲದೆ ಉತ್ತಮ ಭವಿಷ್ಯ ರೂಪಿಸಲು ಸಾಧ್ಯವಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.