ಮಹಾರಾಷ್ಟ್ರದಲ್ಲಿ ಆಯೋಜಿಸಲಾಗಿದ್ದ ಪ್ರತ್ಯೇಕ ವಿದರ್ಭ ರಾಜ್ಯ ಹೋರಾಟ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು, ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು. 'ಈ ವರ್ಷಾಂತ್ಯದಲ್ಲಿ ಚುನಾವಣೆ ನಡೆಯಲಿರುವ ಗುಜರಾತ್ನಿಂದ ಅಥವಾ ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದಂತಹ ಇತರ ಬಿಜೆಪಿ ಆಡಳಿತದ ರಾಜ್ಯಗಳಿಂದ ಕಾಂಗ್ರೆಸ್ ತನ್ನ ‘ಭಾರತ್ ಜೋಡೊ ಯಾತ್ರೆ’ಯನ್ನು ಪ್ರಾರಂಭಿಸಿದ್ದರೆ ಉತ್ತಮವಾಗಿತ್ತು’ ಎಂದು ಕಿಶೋರ್ ಪಿಟಿಐಗೆ ಹೇಳಿದರು. ರಾಹುಲ್ ಗಾಂಧಿ ನೇತೃತ್ವದಲ್ಲಿ ತಮಿಳುನಾಡಿನಿಂದ ಯಾತ್ರೆ ಆರಂಭವಾಗಿದೆ.