3. ಬಿಜೆಪಿ ಆಡಳಿತ ಇರುವ ರಾಜ್ಯಗಳ ಮುಖ್ಯಮಂತ್ರಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವ ಶರ್ಮಾ, ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ಸಿಂಗ್ ಚೌಹಾಣ್, ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ, ಮಹಾರಾಷ್ಟ್ರದ ಸಿಎಂ ಹಾಗೂ ಡಿಸಿಎಂ ಏಕನಾಥ ಶಿಂಧೆ ಹಾಗೂ ದೇವೇಂದ್ರ ಫಡಣವೀಸ್ ಭಾಗಿಯಾಗಲಿದ್ದಾರೆ.