‘ಬಿಹಾರ ಚುನಾವಣೆಯಲ್ಲಿ ನಾವು ಎಷ್ಟು ಫೋರ್ಜರಿಯನ್ನು ನೋಡಬೇಕು? ಕಿಶನ್ಗಂಜ್ನಲ್ಲಿ ಕಾಂಗ್ರೆಸ್ ಅಭ್ಯರ್ಥಿ 1,266 ಮತಗಳಿಂದ ಜಯಗಳಿಸಿದ್ದಾರೆ. ಆದರೂ ಅವರಿಗೆ ಗೆಲುವಿನ ಪ್ರಮಾಣಪತ್ರ ನೀಡಿಲ್ಲ. ಪ್ರಜಾಪ್ರಭುತ್ವವನ್ನು ಹತ್ಯೆ ಮಾಡಲಾಗುತ್ತಿದೆ. ಜನರ ತೀರ್ಪನ್ನು ಅಪಹರಿಸಲಾಗುತ್ತಿದೆ’ ಎಂದು ಸುರ್ಜೆವಾಲಾ ಮಂಗಳವಾರ ತಡರಾತ್ರಿ ಟ್ವೀಟ್ ಮಾಡಿದ್ದಾರೆ.