ತೇಜಸ್ವಿ ಅವರ ಈ ಸವಾಲಿಗೆ ಪ್ರತಿಕ್ರಿಯಿಸಿರುವ ಬಿಜೆಪಿ ಮಾಜಿ ಅಧ್ಯಕ್ಷ ಮ್ತು ಕೇಂದ್ರ ಸಚಿವ ನಿತ್ಯಾನಂದ ರೈ, ತೇಜಸ್ವಿಯೊಂದಿಗೆ ಅಭಿವೃದ್ಧಿಯ ಯಾವುದೇ ವಿಚಾರದ ಕುರಿತು ಎಲ್ಲಿಯಾದರೂ ಚರ್ಚಿಸಲು ಅವರು ಸಿದ್ಧರಾಗಿದ್ದಾರೆ. ಆದರೆ ನಿತೀಶ್ ಅವರು ಎನ್ಡಿಎ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದು, ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದಾರೆ ಎಂದಿದ್ದಾರೆ.