ಪ್ರಾಥಮಿಕ ವರದಿ ಪ್ರಕಾರ, ಮಾರಣಾಂತಿಕ ಹಲ್ಲೆ ನಡೆಸಿದ ಬಳಿಕ ಜೀವಂತವಾಗಿ ಸುಡಲಾಗಿದೆ ಎಂದು ರಾಮ್ಪುರಹಾಟ್ ಆಸ್ಪತ್ರೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಇದುವರೆಗೆ ಕನಿಷ್ಠ 20 ಮಂದಿಯನ್ನು ಬಂಧಿಸಲಾಗಿದೆ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸ್ಥಳೀಯ ನಾಯಕನ ಹತ್ಯೆಯ ಬಳಿಕ ಹಿಂಸಾಚಾರ ನಡೆದಿದೆ ಎಂದು ಶಂಕಿಸಲಾಗಿದೆ.