‘ಪಶ್ಚಿಮ ದೆಹಲಿಯ ದ್ವಾರಕಾ, ಮಯೂರ ವಿಹಾರ ಮೂರನೇ ಹಂತ, ಹಸ್ತಾಲಾ ಗ್ರಾಮದಲ್ಲಿ ಹಲವು ಕಾಗೆಗಳು ಸತ್ತಿವೆ ಎಂಬ ಮಾಹಿತಿ ಸಿಕ್ಕಿವೆ. ಆದರೆ ಪಕ್ಷಿಗಳ ಈ ರೀತಿ ಸಾವಿಗೆ ಹಕ್ಕಿ ಜ್ವರ ಕಾರಣವೇ ಎಂಬುದರ ಬಗ್ಗೆ ಇನ್ನೂ ಸ್ಪಷ್ಟವಾಗಿಲ್ಲ. ಈ ಬಗ್ಗೆ ಸೋಮವಾರ ವರದಿ ಲಭ್ಯವಾಗಲಿದೆ’ ಎಂದು ರಾಕೇಶ್ ಸಿಂಗ್ ಅವರು ಮಾಹಿತಿ ನೀಡಿದರು.