‘ಗಡಿ ಬಿಕ್ಕಟ್ಟಿಗೆ ಸಂಬಂಧಿಸಿ ಕರ್ನಾಟಕ ಮುಖ್ಯಮಂತ್ರಿ ನೀಡಿರುವ ಹೇಳಿಕೆಗಳಿಗೆ ಮತ್ತು ಎತ್ತಿರುವ ಪ್ರಶ್ನೆಗಳಿಗೆ ಕೇಂದ್ರ ಸರ್ಕಾರ, ಮಹಾರಾಷ್ಟ್ರ ಮುಖ್ಯಮಂತ್ರಿ ಮತ್ತು ಬಿಜೆಪಿ ಏಕೆ ಈ ವಿಚಿತ್ರವಾದ ಮೌನವನ್ನು ಮುಂದುವರೆಸಿದೆ’ ಎಂದು ಎನ್ಸಿಪಿ ರಾಷ್ಟ್ರೀಯ ವಕ್ತಾರ ಕ್ಲೈಡೆ ಕ್ರಾಸ್ಟೊ ಪ್ರಕಟಣೆಯೊಂದರಲ್ಲಿ ಹೇಳಿದ್ದಾರೆ.