ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬನೂತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರದಲ್ಲಿ ಭಾಗಿಯಾದ ಅವರು, ‘ಇಲ್ಲಿನ ಜನರು ಶಿಕ್ಷಿತರು, ಎಲ್ಲವನ್ನೂ ಅಳೆದು ತೂಗಿ ಮತ ಚಲಾಯಿಸುತ್ತಾರೆ. 15 ಲಕ್ಷ ಉದ್ಯೋಗ ಸೃಷ್ಟಿ, ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ 15 ಲಕ್ಷ ಎಂಬ ಸುಳ್ಳುಗಳ ಮೂಲಕಬಿಜೆಪಿ ದೇಶದಾದ್ಯಂತ ಜನರನ್ನು ಮೂರ್ಖರನ್ನಾಗಿ ಮಾಡಿರಬಹುದು. ಆದರೆ ಇಲ್ಲಿ ಅದು ಸಾಧ್ಯವಿಲ್ಲ’ ಎಂದು ಹೇಳಿದರು.