ಅಸ್ಸಾಂನಲ್ಲಿ ವಿಧಾನಸಭಾ ಚುನಾವಣೆ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಐದು ವರ್ಷಗಳ ಹಿಂದೆ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ, ಅಲ್ಲಿ ಪ್ರತಿಭಟನೆ, ಹಿಂಸಾಚಾರ, ಬಾಂಬ್ ಸ್ಫೋಟ ಮತ್ತು ಸಾವಿನ ಪ್ರಕರಣಗಳು ಸಾಮಾನ್ಯವಾಗಿ ಬಿಟ್ಟಿತ್ತು. ರಾಜ್ಯದ ನಾಲ್ಕು ದಿಕ್ಕಿನಲ್ಲೂ ಭಯೋತ್ಪಾದನೆ ನಡೆಯುತ್ತಿತ್ತು ಎಂದು ಆರೋಪಿಸಿದ್ದಾರೆ.