ಬಿಜೆಪಿ ಬಡವರ ವಿರುದ್ಧ ಸಮರ ಸಾರಿದೆ. ಅತಿಕ್ರಮಣದ ಹೆಸರಿನಲ್ಲಿ ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದ ರೀತಿ ದೆಹಲಿಯಲ್ಲೂ ಮನೆಗಳನ್ನು ಕೆಡವಲು ಹೊರಟಿದೆ. ನೋಟಿಸ್ ಇಲ್ಲ, ನ್ಯಾಯಾಲಯಕ್ಕೆ ಹೋಗಲು ಅವಕಾಶವಿಲ್ಲ, ಬದುಕಿಗಾಗಿ ಹೋರಾಡುತ್ತಿರುವ ಬಡ ಮುಸ್ಲಿಮರನ್ನು ಶಿಕ್ಷಿಸಲಾಗುತ್ತಿದೆ’ ಎಂದು ಒವೈಸಿ ಟ್ವೀಟ್ ಮಾಡಿದ್ದಾರೆ.