‘ದೆಹಲಿಯ ಟ್ರ್ಯಾಕ್ಟರ್ ರ್ಯಾಲಿ ಸಂದರ್ಭದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಜನರನ್ನು ತಪ್ಪು ದಾರಿಗೆಳೆಯುವ ಟ್ವೀಟ್ ಮಾಡಿದ ಆರೋಪದ ಮೇರೆಗೆ ಸಂಸದ ಶಶಿ ತರೂರ್, ಪತ್ರಕರ್ತರಾದ ರಾಜ್ದೀಪ್ ಸರ್ದೇಸಾಯಿ, ಮೃಣಾಲ್ ಪಾಂಡೆ, ವಿನೋದ್ ಜೋಸೆ, ಜಫರ್ ಅಘಾ, ಪ್ರಾಣೇಶ್ ನಾಥ್, ಅನಂತ್ನಾಥ್ ಅವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಾಗಿದೆ’ ಎಂದು ಮೂಲಗಳು ತಿಳಿಸಿವೆ.