ರಾಷ್ಟ್ರಪತಿ ರಾಮನಾಥ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ್ದ ಸಮಯದಲ್ಲೇ ಕಾನ್ಪುರದಲ್ಲಿ ಹಿಂಸಾಚಾರ ನಡೆದಿತ್ತು. ಗಲಭೆಗೆ ಸಂಬಂಧಿಸಿದಂತೆ ಕನಿಷ್ಠ 50 ಜನರನ್ನು ಬಂಧಿಸಲಾಗಿದ್ದು, ಸುಮಾರು 10 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.