ಜನಾದೇಶವನ್ನು ಪಡೆದ ಮುಖ್ಯಮಂತ್ರಿ ವಿರುದ್ಧ ನ್ಯಾಯಯುತವಲ್ಲದ ವಾಗ್ದಾಳಿ ಮುಂದುವರಿಸದಂತೆ ನಾನು ವಿರೋಧ ಪಕ್ಷದ ನಾಯಕರನ್ನು ಒತ್ತಾಯಿಸುತ್ತೇನೆ. ಪಶ್ಚಿಮ ಬಂಗಾಳದ ಜನತೆ 213 ಸ್ಥಾನಗಳನ್ನು ನೀಡಿ ಗೆಲ್ಲಿಸಿದ್ದಾರೆ. ಸಿಎಂ ವಿರುದ್ಧ ದಾಳಿ ಮಾಡುವ ಬದಲು ಪೆಟ್ರೋಲ್, ಡೀಸೆಲ್ ಹಾಗೂ ಎಲ್ಪಿಜಿ ಬೆಲೆ ಏರಿಕೆಯು ಜನರು ಮೇಲೆ ಮತ್ತಷ್ಟು ಪರಿಣಾಮ ಬೀರದಂತೆ ನೋಡಿಕೊಳ್ಳಲು ಪ್ರಯತ್ನಿಸಿ ಎಂದು ಸುವೇಂದು ಅಧಿಕಾರಿ ಅವರಿಗೆ ಸಲಹೆ ಮಾಡಿದ್ದಾರೆ.