<p><strong>ಪಟ್ನಾ:</strong> ಬಿಹಾರದ ಕತಿಹಾರ್ ಜಿಲ್ಲೆಯಲ್ಲಿ ಸೋಮವಾರ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಹತ್ಯೆಗೀಡಾದವರನ್ನು ಬಿಜೆಪಿಯ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ, ತೆಲ್ಟಾ ಗ್ರಾಮದ ಸಂಜೀವ್ ಮಿಶ್ರಾ ಎಂದು ಗುರುತಿಸಲಾಗಿದೆ.</p>.<p>ತೆಲ್ಟಾದಲ್ಲಿರುವ ಮನೆಯ ಹೊರಗೆ ಕುಳಿತಿದ್ದ ವೇಳೆ ಸಂಜೀವ್ ಮಿಶ್ರಾ ಅವರ ಮೇಲೆ ದಾಳಿಕೋರರು ಗುಂಡು ಹಾರಿಸಿದ್ದಾರೆ.</p>.<p>ಅವರಿಗೆ ಎರಡು ಗುಂಡುಗಳು ತಗುಲಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಹಳೆ ದ್ವೇಷ ಹಾಗೂ ಆಸ್ತಿ ವಿವಾದವೇ ದಾಳಿಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಪಟ್ನಾ:</strong> ಬಿಹಾರದ ಕತಿಹಾರ್ ಜಿಲ್ಲೆಯಲ್ಲಿ ಸೋಮವಾರ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಹತ್ಯೆಗೀಡಾದವರನ್ನು ಬಿಜೆಪಿಯ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ, ತೆಲ್ಟಾ ಗ್ರಾಮದ ಸಂಜೀವ್ ಮಿಶ್ರಾ ಎಂದು ಗುರುತಿಸಲಾಗಿದೆ.</p>.<p>ತೆಲ್ಟಾದಲ್ಲಿರುವ ಮನೆಯ ಹೊರಗೆ ಕುಳಿತಿದ್ದ ವೇಳೆ ಸಂಜೀವ್ ಮಿಶ್ರಾ ಅವರ ಮೇಲೆ ದಾಳಿಕೋರರು ಗುಂಡು ಹಾರಿಸಿದ್ದಾರೆ.</p>.<p>ಅವರಿಗೆ ಎರಡು ಗುಂಡುಗಳು ತಗುಲಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಹಳೆ ದ್ವೇಷ ಹಾಗೂ ಆಸ್ತಿ ವಿವಾದವೇ ದಾಳಿಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>