ರಾಕೇಶ್ ಪಂಡಿತ್ ಅವರು ನೆರೆಮನೆಯ ಮುಶ್ತಾಖ್ ಅಹ್ಮದ್ ಮನೆಯ ಬಳಿ ಇದ್ದಾಗ ಉಗ್ರರು ಗುಂಡು ಹಾರಿಸಿದ್ದಾರೆ. ಇದೇ ಸಂದರ್ಭದಲ್ಲಿ ಮುಶ್ತಾಖ್ ಪುತ್ರಿ ಅಸೀಫಾಳಿಗೂ ಗುಂಡು ತಗುಲಿ ಗಾಯಗೊಂಡಿದ್ದಾಳೆ. ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.