ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿಯ ನಿರ್ವಹಣೆ ಕುರಿತಂತೆ ಬಿಜೆಪಿಯ ಕೆಲವು ಶಾಸಕರೇ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ, ಪ್ರಮುಖ ವಿರೋಧಪಕ್ಷಗಳಾದ ಎಸ್.ಪಿ., ಬಿಎಸ್ಪಿ., ಮತ್ತು ಕಾಂಗ್ರೆಸ್ ಪಕ್ಷಗಳು ಚುನಾವಣೆಯಲ್ಲಿ ನಿರ್ವಹಣೆ ವೈಫಲ್ಯವನ್ನೇ ಪ್ರಮುಖ ವಿಷಯವಾಗಿ ಬಿಂಬಿಸಲು ತೀರ್ಮಾನಿಸಿವೆ.