‘ಬಿಜೆಪಿಯು ಹಿಂದೂ ಧರ್ಮದ ಬಗ್ಗೆ ಸುಳ್ಳು ವಿಚಾರಗಳನ್ನು ಹೇಳುತ್ತಿದೆ. ರಥಯಾತ್ರೆ ಎಂಬುದು ಧಾರ್ಮಿಕ ಉತ್ಸವ. ನಾವೆಲ್ಲರೂ ಇದರಲ್ಲಿ ಭಾಗಿಯಾಗುತ್ತೇವೆ. ಭಗವಾನ್ ಜಗನ್ನಾಥ, ಬಲರಾಮ್ ಮತ್ತು ಸುಭದ್ರೆ ರಥಗಳಲ್ಲಿ ಪ್ರಯಣಿಸುತ್ತಾರೆ. ಆದರೆ ಬಿಜೆಪಿಯು ರಾಜಕೀಯಕ್ಕಾಗಿ ರಥಯಾತ್ರೆ ಮಾಡಿ, ಸಮಾಜವನ್ನು ವಿಭಜಿಸುತ್ತಿದೆ’ ಎಂದು ಅವರು ಆರೋಪಿಸಿದರು.