'ಕಪಿಲೇಶ್ವರ ಸಂತೋಷ್ಪುರದ ಚಹಾದಂಗಡಿ ಬಳಿ ವಾಹನ ನಿಲ್ಲಿಸಿದಾಗ ಸ್ವಲ್ಪ ದೂರದಲ್ಲಿ ಒಂದು ಗುಂಪು ಕುಳಿತಿತ್ತು. ಪೊಲೀಸರನ್ನು ನೋಡುತ್ತಲೇ ಗುಂಪಿನಲ್ಲಿದ್ದವರು ಓಡಿ ಹೋದರು. ಒಬ್ಬ ಮಾತ್ರ ಅಲ್ಲಿಯೇ ಇದ್ದ. ಸಮೀಪಕ್ಕೆ ತೆರಳಿ ನೋಡಿದಾಗ ಆತ ರಕ್ತದ ಮಡುವಿನಲ್ಲಿದ್ದ,' ಎಂದು ಎಸ್ಪಿ ಅನಂತ್ ನಾಗ್ ತಿಳಿಸಿದ್ದಾರೆ.