ಚೆನ್ನೈನಲ್ಲಿ ಬಿಜೆಪಿ ಸದಸ್ಯನ ಹತ್ಯೆ

ಚೆನ್ನೈ: ನಗರದ ಅಣ್ಣ ಸಲಾಯ್ ರಸ್ತೆಯಲ್ಲಿ ಬಿಜೆಪಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಘಟಕದ ಕಾರ್ಯನಿರ್ವಾಹಕ ಸಮಿತಿ ಸದಸ್ಯ ಬಾಲಚಂದರ್ ಅವರನ್ನು ಬುಧವಾರ ಇರಿದು ಹತ್ಯೆಗೈಯಲಾಗಿದೆ.
ಬಾಲಚಂದರ್ ವಿರುದ್ಧ ಏಳು ಮೊಕದ್ದಮೆಗಳು ದಾಖಲಾಗಿದ್ದವು. ಇದು ವೈಯಕ್ತಿಕ ದ್ವೇಷಕ್ಕೆ ಆಗಿರುವ ಕೊಲೆ ಎಂದು ಪೊಲೀಸರು ಶಂಕಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.