‘ಜಂಗಲ್ಮಹಲ್ ಪ್ರದೇಶದಲ್ಲಿ ವಾಸಿಸುತ್ತಿರುವ ಆದಿವಾಸಿ ಜನರನ್ನು ಬಿಜೆಪಿ ನಾಯಕರು ದಾರಿತಪ್ಪಿಸುತ್ತಿದ್ದಾರೆ. ಚುನಾವಣೆಗೂ ಮುನ್ನ ಸುಳ್ಳು ಭರವಸೆಗಳನ್ನು ನೀಡಿದ್ದ ಬಿಜೆಪಿ ನಾಯಕರು ಲೋಕಸಭೆ ಚುನಾವಣೆಯಲ್ಲಿ ಗೆದ್ದ ಬಳಿಕ ಈ ಕಡೆ ತಲೆ ಹಾಕಿಲ್ಲ’ ಎಂದರು. 2019ರ ಲೋಕಸಭೆ ಚುನಾವಣೆಯಲ್ಲಿ ಪುರುಲಿಯಾ ಸೇರಿದಂತೆ ಜಂಗಲ್ಮಹಲ್ ಪ್ರದೇಶದಲ್ಲಿನ ಎಲ್ಲ ಲೋಕಸಭೆ ಕ್ಷೇತ್ರಗಳನ್ನು ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದರು.