‘ಕಾಶ್ಮೀರದಲ್ಲಿ ಹಿಂದೂ ಪಂಡಿತರ ವಲಸೆ, ಅವರ ಹತ್ಯೆ, ಅವರ ಮೇಲೆ ನಡೆಸಿದ ದೌರ್ಜನ್ಯಗಳು ಹಾಗೂ ಅವರ ಹತಾಶ ಭಾವಗಳು ಮನಕಲುಕುವ ಬಗೆಯಲ್ಲಿ ಕಥೆಯನ್ನು ಚಿತ್ರಿಸಲಾಗಿದೆ. ಆದರೆ ಈ ಕಥೆಯ ಮೂಲಕ ಹಿಂದೂ–ಮುಸ್ಲಿಮರನ್ನು ಮತ್ತೆ ವಿಭಜಿಸುವ ಪ್ರಯತ್ನದ ಮೂಲಕ ಮುಂಬರುವ ಚುನಾವಣೆಯಲ್ಲಿ ಗೆಲ್ಲಲು ಯೋಚಿಸಿರುವುದು ಮನಕಲುಕುತ್ತದೆ’ ಎಂದು ಅವರು ಹೇಳಿದ್ದಾರೆ.