‘ಗುರಿ ಸಾಧನೆಗೆ ಸಹಕರಿಸುವ ಶಕ್ತಿಯನ್ನು ಲಕ್ಷ್ಮಿದೇವಿ ಪ್ರತಿನಿಧಿಸಿದರೆ ಸಂರಕ್ಷಣೆಯ ಶಕ್ತಿಯನ್ನು ದುರ್ಗಾದೇವಿ ಪ್ರತಿನಿಧಿಸುತ್ತಾಳೆ’ ಎಂದು ಪ್ರತಿಪಾದಿಸಿದ ರಾಹುಲ್, ‘ಕಾಂಗ್ರೆಸ್ ನೇತೃತ್ವದ ಸರ್ಕಾರವಿದ್ದಾಗ ಈ ಶಕ್ತಿಗಳನ್ನು ಬಲಪಡಿಸಲಾಗಿದೆ. ಆದರೆ, ಈಗ ಅಧಿಕಾರದಲ್ಲಿರುವ ಬಿಜೆಪಿ ಈ ಶಕ್ತಿಗಳನ್ನು ದುರ್ಬಲಗೊಳಿಸಿದೆ’ ಎಂದರು.