‘ರಾಜ್ಯದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ವಿಶ್ವವಿದ್ಯಾಲಯ ಸರಿಯಾಗಿ ಕಾರ್ಯನಿರ್ವಹಿಸಲು ಮೂಲಸೌಕರ್ಯವಿಲ್ಲ. ಅಂತೆಯೇ ಈಗಿರುವ ವೈದ್ಯಕೀಯ ಕಾಲೇಜುಗಳಿಗೆ ಏಕೆ ಅನುದಾನ ನೀಡಿಲ್ಲ? ಕೋವಿಡ್ ಎರಡನೇ ಅಲೆಯ ಸಂದರ್ಭದಲ್ಲಿ ಜನರಿಗೆ ಆಮ್ಲಜನಕ, ಹಾಸಿಗೆಗಳು, ಔಷಧಿಗಳು ಮತ್ತು ಚಿಕಿತ್ಸೆಯ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಬೇಕಾದ ಸರ್ಕಾರ ಎಲ್ಲಿತ್ತು’ ಎಂದೂ ಅಖಿಲೇಶ್ ಪ್ರಶ್ನಿಸಿದ್ದಾರೆ.