‘ಮೋದಿಜೀ ಅವರ ರೋಡ್ ಶೋಗಳಲ್ಲಿ ಜನ ಸೇರುತ್ತಿಲ್ಲ ಎಂಬ ಬಗ್ಗೆ ಕೇಳಿದ್ದೇನೆ. ಸುಕೇಶ್ ಚಂದ್ರಶೇಖರ್ ಅವರನ್ನು ಅಲ್ಲಿಗೆ ಕರೆದೊಯ್ದರೆ, ತಮ್ಮ ವಂಚನೆ ಕುರಿತಾದ ಬಗೆ ಬಗೆಯ ಕಥೆಗಳನ್ನು ಹೇಳಿ ಜನ ಸೇರುವಂತೆ ಮಾಡುತ್ತಾರೆ. ಅವರನ್ನೇ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಗಾದಿಗೆ ನೇಮಕ ಮಾಡಬೇಕು’ ಎಂದು ಕೇಜ್ರಿವಾಲ್ ವ್ಯಂಗ್ಯ ಮಾಡಿದ್ಧಾರೆ.