‘ರಾಜ್ಯಪಾಲರಾದವರು ಸಂವಿಧಾನದ ಚೌಕಟ್ಟಿನ ಅಡಿಯಲ್ಲಿ ಕೆಲಸ ಮಾಡಬೇಕಾಗುತ್ತದೆ. ಅವರೂ ಕೂಡ ಶಾಸಕಾಂಗದ ಭಾಗವಾಗಿದ್ದು, ಅದಕ್ಕೆ ಅಗೌರವ ತೋರಬಾರದು. ಬಿಜೆಪಿಯೇತರ ರಾಜ್ಯಗಳಲ್ಲಿ ಸಾಮಾಜಿಕ ಹಾಗೂ ರಾಜಕೀಯ ಅಶಾಂತಿ ಸೃಷ್ಟಿಸುವ ಉದ್ದೇಶದಿಂದ ದೆಹಲಿಯಲ್ಲಿರುವ ಮಾಸ್ಟರ್ಗಳು ರಾಜ್ಯಪಾಲರನ್ನು ಕೈಗೊಂಬೆಗಳನ್ನಾಗಿ ಮಾಡಿಕೊಂಡಿದ್ದಾರೆ. ಇದು ಅಪಾಯಕಾರಿ’ ಎಂದು ಹೇಳಿದ್ದಾರೆ.