ಕೇಂದ್ರ ಸರ್ಕಾರದ ಮೂರು ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯ ಬಗ್ಗೆ ಪ್ರತಿಕ್ರಿಯಿಸಿದ ಅಖಿಲೇಶ್, ಸಾವಿರಾರು ರೈತರು ಸಮಸ್ಯೆಗಳನ್ನುಎತ್ತುತ್ತಿರುವಾಗ, ಸರ್ಕಾರವು ಅದನ್ನು ಬಗೆಹರಿಸಬೇಕು. ಆದರೆ ಬಿಜೆಪಿ ಸರ್ಕಾರವು ರೈತರ ಮೇಲೆ ತನ್ನ ಕಾನೂನುಗಳನ್ನು ಹೇರುತ್ತಿದೆ ಎಂದು ಆರೋಪಿಸಿದರು.