ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ಪ್ರಧಾನಿ ಮೋದಿ ಅವರ ಕೆಲಸಗಳಿಂದ ಜನರು ಪ್ರಭಾವಿತರಾಗಿದ್ದಾರೆ. ಹಾಗಾಗಿ ನಮ್ಮ ಪಕ್ಷಕ್ಕೆ ಸೇರುತ್ತಿದ್ದಾರೆ. ಇದು ಪಕ್ಷವನ್ನು ಮತ್ತಷ್ಟು ಪ್ರಬಲಗೊಳಿಸಲಿದೆʼ ಎಂದು ಅಭಿಪ್ರಾಯಪಟ್ಟಿದ್ದಾರೆ.
ಬಿಜೆಪಿ ಸೇರ್ಪಡೆ ಬಳಿಕ ಮಾತನಾಡಿದ ರಾಜಕುಮಾರ್, ʼಮೋದಿ ಅವರಿಂದ ಪ್ರಭಾವಿತನಾಗಿದ್ದೇನೆ. ಅವರು ದೇಶವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ದಿದ್ದಾರೆ. ರಾಜ್ಯದಲ್ಲಿ ರಸ್ತೆಅಭಿವೃದ್ಧಿ ಸೇರಿದಂತೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕಲ್ಯಾಣ, ದೇಶದಲ್ಲಿ ಕೋವಿಡ್ ಪರಿಸ್ಥಿತಿಯನ್ನು ನಿರ್ವಹಿಸಿದ ರೀತಿ ಶ್ಲಾಘನೀಯ. ಬಿಜೆಪಿ ಜನರಿಗಾಗಿ ಕೆಲಸ ಮಾಡುತ್ತಿದೆʼ ಎಂದು ಹೇಳಿದ್ದಾರೆ.