ಸೋನಿಯಾ ಅವರಲ್ಲದೆ, ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್, ಡಿಎಂಕೆಯ ಎಂ.ಕೆ. ಸ್ಟಾಲಿನ್, ಎಸ್ಪಿಯ ಅಖಿಲೇಶ್ ಯಾದವ್, ಆರ್ಜೆಡಿಯ ತೇಜಸ್ವಿ ಯಾದವ್, ಶಿವಸೇನಾದ ಉದ್ಧವ್ ಠಾಕ್ರೆ, ಎಎಪಿಯ ಅರವಿಂದ ಕೇಜ್ರಿವಾಲ್, ವೈಎಸ್ಆರ್ ಕಾಂಗ್ರೆಸ್ನ ಜಗನ್ ರೆಡ್ಡಿ, ಎನ್ಸಿಯ ಫಾರೂಕ್ ಅಬ್ದುಲ್ಲಾ, ಪಿಡಿಪಿಯ ಮೆಹಬೂಬಾ ಮುಫ್ತಿ ಮುಂತಾದವರಿಗೆ ಪತ್ರವನ್ನು ಕಳುಹಿಸಲಾಗಿದೆ.