‘ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದಿರುವ ಪಾಸ್ಮಾಂಡಾ, ಸೂಫಿ ಹಾಗೂ ಬೋಹರಾಸ್ ಮುಸ್ಲಿಮರನ್ನು ತಲುಪುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿದ್ದರು. ಹೀಗಾಗಿ ಈ ಕಾರ್ಯಕ್ರಮ ರೂಪಿಸಲಾಗಿದೆ. ಸೂಫಿ ತತ್ವದಲ್ಲಿ ನಂಬಿಕೆ ಹೊಂದಿರುವ 150 ಮಂದಿಯ ತಂಡವೊಂದನ್ನು ರಚಿಸಲಾಗಿದ್ದು, ಈ ತಂಡ ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳಲಿದೆ’ ಎಂದು ಅಲ್ಪಸಂಖ್ಯಾತ ಮೋರ್ಚಾದ ಮುಖ್ಯಸ್ಥ ಜಮಾಲ್ ಸಿದ್ಧಿಕಿ ಹೇಳಿದ್ದಾರೆ.