‘ಸಮಿತಿಗೆ ನಾಮನಿರ್ದೇಶನ ಮಾಡಿರುವುದಕ್ಕೆ ಧನ್ಯವಾದ. ಆದರೆ, ರೈತರ ಹಿತಾಸಕ್ತಿ ವಿಷಯದಲ್ಲಿ ರಾಜಿಯಾಗುವುದನ್ನು ತಪ್ಪಿಸಲು ಯಾವ ಹುದ್ದೆಯನ್ನಾದರೂ ತ್ಯಜಿಸಲು ನಾನು ಸಿದ್ಧ. ರೈತ ಸಂಘಟನೆಗಳು ಹಾಗೂ ಜನರಲ್ಲಿ ಇರುವ ಸಂಶಯವನ್ನು ದೂರಗೊಳಿಸಲು ಈ ನಿರ್ಧಾರ ಕೈಗೊಂಡಿದ್ದೇನೆ. ಸಮಿತಿಯ ಸದಸ್ಯನಾಗುವುದನ್ನು ನಾನು ನಿರಾಕರಿಸುತ್ತಿದ್ದು, ಪಂಜಾಬ್ ಹಾಗೂ ದೇಶದ ರೈತರ ಜೊತೆ ನಾನಿರಲಿದ್ದೇನೆ’ ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.