<p><strong>ಕತಿಹಾರ್ (ಬಿಹಾರ</strong>): ಇಲ್ಲಿನ ಗಂಗಾ ಮತ್ತು ಬರಾಂಡಿ ನದಿಗಳ ಸಂಗಮ ಪ್ರದೇಶದಲ್ಲಿ ದೋಣಿ ಮಗುಚಿ ಏಳು ಮಂದಿ ಕೃಷಿ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ಹೇಳಿದ್ದಾರೆ.</p>.<p>‘10 ಮಂದಿ ಕಾರ್ಮಿಕರು ಶನಿವಾರ ಸಂಜೆ ಕೆಲಸ ಮುಗಿಸಿ ದೋಣಿಯಲ್ಲಿ ಮರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಮೂವರು ಈಜಿ ದಡ ಸೇರಿದ್ದಾರೆ’ ಎಂದೂ ತಿಳಿಸಿದ್ದಾರೆ.</p>.<p>ಎನ್ಡಿಆರ್ಎಫ್ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿ ನದಿಯಲ್ಲಿ ನಾಪತ್ತೆಯಾದವರ ಮೃತದೇಹಗಳನ್ನು ಹೊರತೆಗೆದಿದ್ದಾರೆ ಎಂದೂ ವಿವರಿಸಿದ್ದಾರೆ.</p>.<p>ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮೃತರ ಕುಟುಂಬಕ್ಕೆ ₹ 4 ಲಕ್ಷ ಪರಿಹಾರ ಘೋಷಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕತಿಹಾರ್ (ಬಿಹಾರ</strong>): ಇಲ್ಲಿನ ಗಂಗಾ ಮತ್ತು ಬರಾಂಡಿ ನದಿಗಳ ಸಂಗಮ ಪ್ರದೇಶದಲ್ಲಿ ದೋಣಿ ಮಗುಚಿ ಏಳು ಮಂದಿ ಕೃಷಿ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ಹೇಳಿದ್ದಾರೆ.</p>.<p>‘10 ಮಂದಿ ಕಾರ್ಮಿಕರು ಶನಿವಾರ ಸಂಜೆ ಕೆಲಸ ಮುಗಿಸಿ ದೋಣಿಯಲ್ಲಿ ಮರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಮೂವರು ಈಜಿ ದಡ ಸೇರಿದ್ದಾರೆ’ ಎಂದೂ ತಿಳಿಸಿದ್ದಾರೆ.</p>.<p>ಎನ್ಡಿಆರ್ಎಫ್ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿ ನದಿಯಲ್ಲಿ ನಾಪತ್ತೆಯಾದವರ ಮೃತದೇಹಗಳನ್ನು ಹೊರತೆಗೆದಿದ್ದಾರೆ ಎಂದೂ ವಿವರಿಸಿದ್ದಾರೆ.</p>.<p>ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮೃತರ ಕುಟುಂಬಕ್ಕೆ ₹ 4 ಲಕ್ಷ ಪರಿಹಾರ ಘೋಷಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>