‘ಪಕ್ಕದ ಲೋಖಂಡಿ ಸಾವರ್ಗಾಂವ್ ಗ್ರಾಮದಲ್ಲಿರುವ ಕೋವಿಡ್ ಕೇಂದ್ರದಲ್ಲಿ ಶವಗಳನ್ನು ಇಡಲು ಶೀತಲಗೃಹಗಳು ಇಲ್ಲ. ಈ ಕಾರಣ, ಅಲ್ಲಿಂದಲೂ ಶವಗಳನ್ನು ಈ ಆಸ್ಪತ್ರೆಗೆ ಕಳುಹಿಸುತ್ತಾರೆ. ಹೀಗಾಗಿ ಈ ಆಸ್ಪತ್ರೆಗೆ ಇನ್ನೂ ಮೂರು ಆಂಬುಲೆನ್ಸ್ಗಳನ್ನು ಒದಗಿಸುವಂತೆ ಮಾರ್ಚ್ 17ರಂದು ಜಿಲ್ಲಾಡಳಿತಕ್ಕೆ ಪತ್ರ ಬರೆಯಲಾಗಿದೆ’ ಎಂದು ಅವರು ಹೇಳಿದರು.