ಇದಕ್ಕೂ ಮೊದಲು ಶರ್ಮ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ರಾಷ್ಟ್ರೀಯ ತನಿಖಾ ತಂಡ (ಎನ್ಐಎ) ವಿಶೇಷ ನ್ಯಾಯಾಲಯವು 2022ರ ಫೆಬ್ರುವರಿಯಲ್ಲಿ ತಿರಸ್ಕರಿಸಿತ್ತು. ಇದನ್ನು ಶರ್ಮ ಪ್ರಶ್ನಿಸಿ, ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯನ್ನು ನ್ಯಾಯಮೂರ್ತಿಗಳಾದ ರೇವತಿ ಮೋಹಿತೆ ದೆರೆ ಮತ್ತು ಆರ್.ಎನ್. ಲಡ್ಡಾ ಅವರಿದ್ದ ವಿಭಾಗೀಯ ಪೀಠವು ತಿರಸ್ಕರಿಸಿದೆ.