ಅಲ್ಲದೆ ‘ಸದನ್’ ಹಗರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಸಚಿವ ಛಗನ್ ಭುಜಬಳ್ ವಿರುದ್ಧದ ಪ್ರಕರಣವನ್ನು ವಜಾಗೊಳಿಸಿದ್ದರು. ಸಹಕಾರಿ ಬ್ಯಾಂಕ್ನಲ್ಲಿ ವಂಚನೆ ಆರೋಪದಡಿಯಲ್ಲಿ ಶಿವಸೇನೆಯ ಮಾಜಿ ಸಂಸದ ಆನಂದ್ ಅಡ್ಸುಲ್ ಅವರ ನಿರೀಕ್ಷಣಾ ಜಾಮೀನು ಅರ್ಜಿ, ಎನ್ಸಿಪಿ ನಾಯಕ, ಮಹಾರಾಷ್ಟ್ರದ ಮಾಜಿ ಸಚಿವ ಏಕನಾಥ್ ಖಾಡ್ಸೆ ಅವರ ವಿರುದ್ಧದ ಪುಣೆ ಭೂ ವ್ಯವಹಾರ ಪ್ರಕರಣದ ವಿಚಾರಣೆಯನ್ನೂ ಅವರು ನಡೆಸುತ್ತಿದ್ದರು.