‘ಯೋಗ ಗುರು ಬಾಬಾ ರಾಮ್ದೇವ್ ಅವರು ತಮ್ಮ ಹೇಳಿಕೆಗಳ ಮೂಲಕ ದ್ರೋಹ ಎಸಗಿದ್ದಾರೆ. ಹೀಗಾಗಿ ವಂಚನೆ, ದೇಶದ್ರೋಹಕ್ಕೆ ಸಂಬಂಧಿಸಿದ ಐಪಿಸಿ ಸೆಕ್ಷನ್ಗಳಡಿ ಹಾಗೂ ವಿಪತ್ತು ನಿರ್ವಹಣಾ ಕಾಯ್ದೆಯಡಿ ಅವರ ವಿರುದ್ಧ ಪ್ರಕರಣ ದಾಖಲಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ. ಜೂನ್ 7ರಂದು ಅರ್ಜಿಯ ವಿಚಾರಣೆ ನಡೆಸುವುದಾಗಿ ಕೋರ್ಟ್ ಹೇಳಿದೆ.