<p class="title"><strong>ನವದೆಹಲಿ (ಪಿಟಿಐ):</strong> ಪಂಜಾಬ್ನಲ್ಲಿ ಪ್ರಧಾನಮಂತ್ರಿಗಳ ಭದ್ರತೆ ವ್ಯವಸ್ಥೆಯಲ್ಲಿ ಗಂಭೀರ ಲೋಪವಾಗಿದೆ ಎಂಬ ಆರೋಪ ಕುರಿತಂತೆ ಪ್ರಕರಣದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ನಡೆಸಲಿದೆ.</p>.<p class="title">ಪ್ರಧಾನಮಂತ್ರಿ ಮತ್ತು ಬೆಂಗಾವಲು ಪಡೆಯಿದ್ದ ವಾಹನಗಳು ಇದೇ 5ರಂದು ಫಿರೋಜ್ಪುರ್ನ ಮೇಲ್ಸೇತುವೆಯಲ್ಲಿ 15 ನಿಮಿಷ ಸ್ಥಗಿತವಾಗಿದ್ದವು. ಆಗ ರಸ್ತೆಯಲ್ಲಿ ಪ್ರತಿಭಟನೆ ನಡೆಯುತ್ತಿತ್ತು. ಇದು ಭದ್ರತಾ ವೈಫಲ್ಯದ ಚರ್ಚೆಗೆ ಆಸ್ಪದವಾಗಿತ್ತು.</p>.<p class="title">ಲಾಯರ್ಸ್ ವಾಯ್ಸ್ ಸಂಘಟನೆ ಈ ಬಗ್ಗೆ ಅರ್ಜಿ ಸಲ್ಲಿಸಿದೆ. ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದಲ್ಲಿ, ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ಹಿಮಾಕೊಹ್ಲಿ ಅವರಿರುವ ಪೀಠ ವಿಚಾರಣೆ ನಡೆಸುವ ಸಾಧ್ಯತೆಯಿದೆ.</p>.<p class="title">ಭದ್ರತಾ ವೈಪಲ್ಯ ಕುರಿತಂತೆ ಸಮಗ್ರ ತನಿಖೆ ನಡೆಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಘಟನೆ ಮರುಕಳಿಸದಂತೆ ಕ್ರಮವಹಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.</p>.<p class="title"><a href="https://www.prajavani.net/district/ramanagara/siddaramaiah-left-the-congress-protest-mekedatu-padayatra-after-feeling-sick-900423.html" itemprop="url">ಅನಾರೋಗ್ಯ: ಮೇಕೆದಾಟು ಪಾದಯಾತ್ರೆಯಿಂದ ನಿರ್ಗಮಿಸಿದ ಸಿದ್ದರಾಮಯ್ಯ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ (ಪಿಟಿಐ):</strong> ಪಂಜಾಬ್ನಲ್ಲಿ ಪ್ರಧಾನಮಂತ್ರಿಗಳ ಭದ್ರತೆ ವ್ಯವಸ್ಥೆಯಲ್ಲಿ ಗಂಭೀರ ಲೋಪವಾಗಿದೆ ಎಂಬ ಆರೋಪ ಕುರಿತಂತೆ ಪ್ರಕರಣದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ನಡೆಸಲಿದೆ.</p>.<p class="title">ಪ್ರಧಾನಮಂತ್ರಿ ಮತ್ತು ಬೆಂಗಾವಲು ಪಡೆಯಿದ್ದ ವಾಹನಗಳು ಇದೇ 5ರಂದು ಫಿರೋಜ್ಪುರ್ನ ಮೇಲ್ಸೇತುವೆಯಲ್ಲಿ 15 ನಿಮಿಷ ಸ್ಥಗಿತವಾಗಿದ್ದವು. ಆಗ ರಸ್ತೆಯಲ್ಲಿ ಪ್ರತಿಭಟನೆ ನಡೆಯುತ್ತಿತ್ತು. ಇದು ಭದ್ರತಾ ವೈಫಲ್ಯದ ಚರ್ಚೆಗೆ ಆಸ್ಪದವಾಗಿತ್ತು.</p>.<p class="title">ಲಾಯರ್ಸ್ ವಾಯ್ಸ್ ಸಂಘಟನೆ ಈ ಬಗ್ಗೆ ಅರ್ಜಿ ಸಲ್ಲಿಸಿದೆ. ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದಲ್ಲಿ, ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ಹಿಮಾಕೊಹ್ಲಿ ಅವರಿರುವ ಪೀಠ ವಿಚಾರಣೆ ನಡೆಸುವ ಸಾಧ್ಯತೆಯಿದೆ.</p>.<p class="title">ಭದ್ರತಾ ವೈಪಲ್ಯ ಕುರಿತಂತೆ ಸಮಗ್ರ ತನಿಖೆ ನಡೆಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಘಟನೆ ಮರುಕಳಿಸದಂತೆ ಕ್ರಮವಹಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.</p>.<p class="title"><a href="https://www.prajavani.net/district/ramanagara/siddaramaiah-left-the-congress-protest-mekedatu-padayatra-after-feeling-sick-900423.html" itemprop="url">ಅನಾರೋಗ್ಯ: ಮೇಕೆದಾಟು ಪಾದಯಾತ್ರೆಯಿಂದ ನಿರ್ಗಮಿಸಿದ ಸಿದ್ದರಾಮಯ್ಯ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>