ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ರಚಿಸಿದ್ದ ಎಸ್ಐಟಿ, 2022ರ ನವೆಂಬರ್ನಲ್ಲಿ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ವಿಶೇಷ ನ್ಯಾಯಾಲಯದಲ್ಲಿ ಬಿ.ಎಲ್. ಸಂತೋಷ್ ಮತ್ತು ಕೇರಳದ ಇಬ್ಬರು ವ್ಯಕ್ತಿಗಳಾದ ತುಷಾರ್ ವೆಲ್ಲಪಲ್ಲಿ ಮತ್ತು ಜಗ್ಗುಸ್ವಾಮಿ ಮತ್ತು ವಕೀಲ ಬಿ.ಶ್ರೀನಿವಾಸ್ ಅವರನ್ನು ಆರೋಪಿಗಳನ್ನಾಗಿ (ಎ 4 ರಿಂದ ಎ7) ಹೆಸರಿಸುವಂತೆ ಮನವಿ ಮಾಡಿತ್ತು.