ಕೃಷ್ಣಪಾಲ್ ಮೃತ ರೈತ. ಬುಧವಾರ ಬೆಂಕಿ ಹಚ್ಚಿಕೊಂಡು ತೀವ್ರ ಗಾಯಗೊಂಡಿದ್ದ ಕೃಷ್ಣಪಾಲ್ ಅವರನ್ನು ಬರೇಲಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಘಟನೆ ಬೆನ್ನಲ್ಲೇ ಐವರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಿ, ಪ್ರಕರಣದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.