‘ಗುಂಡೇಟಿನಿಂದ ಗಾಯಗೊಂಡು ಗಡಿಗೆ ಬಂದಿದ್ದರು. ಅವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ. ರಾಜ್ಯ ಸರ್ಕಾರದಿಂದ ಅನುಮತಿ ಪಡೆದ ನಂತರ ಅವರಿಗೆ ಗಡಿ ಪ್ರವೇಶಿಸಲು ಅನುಮತಿ ನೀಡಲಾಯಿತು. ಅವರು ಗಂಭೀರ ಸ್ಥಿತಿಯಲ್ಲಿರುವುದರಿಂದ, ವೈದ್ಯಕೀಯ ಸಹಾಯಕ್ಕಾಗಿ ಬೇಡಿಕೊಂಡಿದ್ದರಿಂದ ಇದು ಕೇವಲ ಮಾನವೀಯ ನೆರವಿನ ದೃಷ್ಟಿಯಿಂದ ತೆಗೆದುಕೊಂಡ ನಿರ್ಧಾರವಾಗಿದೆ’ ಎಂದು ಮಣಿಪುರ ಸರ್ಕಾರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.