‘ಬಸ್ನಿಂದ ತಪ್ಪಿಸಿಕೊಂಡಿದ್ದ ಮೂವರು ಪ್ರಯಾಣಿಕರು ಈ ಅಪಹರಣ ಕೃತ್ಯದ ಕುರಿತು ಮಾಹಿತಿ ನೀಡಿದರು. ಈ ಬಸ್ ಖರೀದಿಸಲು ಸಾಲ ನೀಡಿದ್ದ ಫೈನಾನ್ಸ್ ಕಂಪನಿಯೇ ಬಸ್ಅನ್ನು ಅಪಹರಿಸಿದ ಬಗ್ಗೆ ಪ್ರಾಥಮಿಕ ಮಾಹಿತಿ ದೊರೆತಿದ್ದು, ಬಸ್ಗಾಗಿ ಶೋಧ ಕಾರ್ಯ ನಡೆದಿದೆ’ ಎಂದು ಹಿರಿಯ ಜಿಲ್ಲಾ ಪೊಲೀಸ್ಅಧಿಕಾರಿ ಬಬ್ಲೂಕುಮಾರ್ ತಿಳಿಸಿದ್ದಾರೆ.