ಏನಿದು ಪ್ರಕರಣ?
ಜೋಶಿ ಮತ್ತು ಆರೋಪಿ ರಸಿಕ್ಲಾಲ್ ಧಾರಿವಾಲ್ ನಡುವೆ ಹಣಕಾಸು ವಿಚಾರದಲ್ಲಿ ಸಂಘರ್ಷ ಏರ್ಪಟ್ಟಿತ್ತು. ಇದನ್ನು ಸರಿಪಡಿಸಲು ಅವರು ಇಬ್ರಾಹಿಂ ನೆರವು ಕೇಳಿದ್ದರು. ಇದಕ್ಕೆ ಪ್ರತಿಯಾಗಿ ಕರಾಚಿಯಲ್ಲಿ ಗುಟ್ಕಾ ಘಟಕ ಸ್ಥಾಪನೆಗೆ ನೆರವು ನೀಡುವಂತೆ 2002ರಲ್ಲಿ ಇಬ್ರಾಹಿಂ ಬೇಡಿಕೆ ಇಟ್ಟಿದ್ದ. ಪ್ರಕರಣದ ವಿಚಾರಣೆ ನಡೆಯುತ್ತಿರುವಾಗಲೇ ಧರಿವಾಲ್ ಮೃತಪಟ್ಟಿದ್ದರು.