ಕಳೆದ ವರ್ಷ ಸಂಸತ್ತು ಅಂಗೀಕರಿಸಿದ ಪೌರತ್ವ ತಿದ್ದುಪಡಿ ಕಾಯ್ದೆಯ ಪ್ರಕಾರ, 2014ರ ಡಿಸೆಂಬರ್ 14ಕ್ಕೂ ಮೊದಲು ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಗಾನಿಸ್ತಾನದಿಂದ ಧಾರ್ಮಿಕ ದೌರ್ಜನ್ಯಕ್ಕೊಳಗಾಗಿ ಬಂದಿರುವ ಮುಸ್ಲಿಮೇತರ ಹಿಂದೂ, ಕ್ರಿಶ್ಚಿಯನ್ನರು, ಸಿಖ್ಖರು, ಬೌದ್ಧ, ಜೈನರು ಮತ್ತು ಪಾರ್ಸಿಗಳಿಗೆ ಭಾರತದ ಪೌರತ್ವ ಒದಗಿಸುತ್ತದೆ.