'ನಾವು ಜನರ ಸುರಕ್ಷತೆ ಮತ್ತು ಭದ್ರತೆಯ ಬಗ್ಗೆ ಕಾಳಜಿ ವಹಿಸಬೇಕು. ಈ ಕುರಿತು ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳುತ್ತೇವೆ. ಹೆಚ್ಚು ಪ್ರಕರಣ ಕಂಡುಬರುವ ಸ್ಥಳಗಳನ್ನು ಗುರಿಯಾಗಿಸಲಿದ್ದೇವೆ. ನಾವು ಎಲ್ಲೆಡೆ ನಿರ್ಬಂಧಗಳನ್ನು ಹೇರಲು ಸಾಧ್ಯವಿಲ್ಲ. ಏಕೆಂದರೆಸಾಂಕ್ರಾಮಿಕ ರೋಗದ ಕಳೆದ ಎರಡು ವರ್ಷಗಳಂತೆ ಆರ್ಥಿಕತೆಯ ಮೇಲೆ ಕೆಟ್ಟ ಪರಿಣಾಮ ಬೀರುವ ಸಾಧ್ಯತೆಯಿದೆ' ಎಂದು ಹೇಳಿದರು.